ಬ್ರೇಕಿಂಗ್ ನ್ಯೂಸ್
24-01-21 10:13 am Mangaluru Correspondent ಕರಾವಳಿ
ಮಂಗಳೂರು, ಜ.24: ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂದಿದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಅಶ್ವತ್ಥ ಮರ ಬುಡ ಸಮೇತ ಉರುಳಿ ಬಿದ್ದಿದೆ.
ನಸುಕಿನ ಜಾವದಲ್ಲಿ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದಿದ್ದು ಹಾನಿಯಾಗಿದೆ. ಈ ಸಂದರ್ಭದಲ್ಲಿ ಜನರು ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಆಗಿಲ್ಲ.


ಹಗಲಿನ ವೇಳೆಯಾಗುತ್ತಿದ್ದರೆ ಮರದ ಬುಡದಲ್ಲಿರುವ ಕಟ್ಟೆಯಲ್ಲಿ ಹಲವಾರು ಮಂದಿ ಕುಳಿತುಕೊಳ್ಳುತ್ತಿದ್ದರು. ವಾಹನಗಳನ್ನು ನಿಲ್ಲಿಸಿ ಚಾಲಕರು ಅದರಲ್ಲಿ ಇರುತ್ತಿದ್ದರು. ಹಗಲಿನಲ್ಲಿ ಮರ ಉರುಳಿ ಬೀಳುತ್ತಿದ್ದರೆ ಪ್ರಾಣ ಹಾನಿ ಜೊತೆಗೆ ಹಲವಾರು ವಾಹನಗಳು ಜಖಂ ಆಗುತ್ತಿದ್ದವು ಅನ್ನೋ ಮಾತು ಕೇಳಿಬರುತ್ತಿದೆ.
The huge peepal tree opposite the iconic Venkataramana Temple at Car Street in Mangalore here got uprooted on Sunday January 24.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm