ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm