ಬ್ರೇಕಿಂಗ್ ನ್ಯೂಸ್
24-01-21 11:51 am Mangaluru Correspondent ಕರಾವಳಿ
ಪುತ್ತೂರು, ಜ.24: ಪುತ್ತೂರಿನ ಹಾಲ್ ಒಂದರಲ್ಲಿ ಜನವರಿ 25ರಂದು ವಿವಾಹ ನಿಗದಿಯಾಗಿದ್ದ ಯುವತಿಗೆ ಯುವಕನೊಬ್ಬ ಬಲವಂತವಾಗಿ ತಾಳಿ ಕಟ್ಟಿ ಅಪಹರಿಸಿದ ಘಟನೆ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಕುಶಾಲನಗರದ ಬಡಾವಣೆಯ ಯುವತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವಕನ ಜೊತೆಗೆ ವಿವಾಹ ನಿಗದಿಯಾಗಿತ್ತು. ಪುತ್ತೂರಿನ ಸಭಾಭವನದಲ್ಲಿ ಜನವರಿ 25ರಂದು ಮದುವೆಗೆ ಎರಡೂ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಈ ನಡುವೆ, ಅದೇ ಯುವತಿಯನ್ನು ಪ್ರೀತಿಸುತ್ತಿದ್ದ ಹಾಸನ ಜಿಲ್ಲೆಯ ಅರೆಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಗೆಳೆಯರ ಜತೆ ಜನವರಿ 21ರಂದು ಯುವತಿಯ ಮನೆಗೆ ತೆರಳಿದ್ದು ಆಕೆಗೆ ಮನೆಯಲ್ಲೇ ತಾಳಿ ಕಟ್ಟಿದ್ದಾನೆ.
ಈ ಬಗ್ಗೆ ಯುವತಿಯ ತಾಯಿ ಸಕಲೇಶಪುರ ಠಾಣೆಗೆ ದೂರು ನೀಡಿದ್ದು ಬಲವಂತವಾಗಿ ತಾಳಿಕಟ್ಟಿ ಬೆದರಿಸಿ ಕರೆದುಕೊಂಡು ಹೋಗಿದ್ದಾನೆ ಎಂದು ದೂರಿದ್ದಾರೆ. ಮಗಳಿಗೆ ಇಷ್ಟವಿಲ್ಲದಿದ್ದರೂ ಬೆದರಿಸಿ ಬಲವಂತವಾಗಿ ತಾಳಿ ಕಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bride abducted by jilted lover minutes after the wedding in Puttur and forcefully ties a knot and takes her to Hassan. The Hassan Police are investigating the case.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm