ಬ್ರೇಕಿಂಗ್ ನ್ಯೂಸ್
24-01-21 08:13 pm Mangaluru Correspondent ಕರಾವಳಿ
ಪುತ್ತೂರು, ಜ.24: ರಿಟ್ಸ್ ಕಾರು ಮತ್ತು ಮಹೀಂದ್ರ ಬೊಲೆರೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಕಾರು ಉಪ್ಪಿನಂಗಡಿ ಕಡೆಯಿಂದ ಸುಬ್ರಹ್ಮಣ್ಯದ ಹೊಸ್ಮಠಕ್ಕೆ ಸಾಗುತ್ತಿತ್ತು. ಬಲ್ಯ ಸಮೀಪದ ಪದವು ಎಂಬಲ್ಲಿನ ತಿರುವಿನಲ್ಲಿ ಭೀಕರ ಅಪಘಾತ ನಡೆದಿದ್ದು ಕಾರಿನಲ್ಲಿದ್ದ ಹೊಸ್ಮಠ ನಿವಾಸಿ ನವೀನ್ ಮಾರ್ಟಿಸ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.



ಇದೇ ವೇಳೆ, ಕಡಬ ಠಾಣೆ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅದೇ ದಾರಿಯಲ್ಲಿ ಬಂದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ. ಮೂರು ಮಂದಿಯನ್ನು 108 ಆಂಬುಲೆನ್ಸ್ ನಲ್ಲಿ ಕಳುಹಿಸಿ ಇನ್ನೊಬ್ಬರನ್ನು ತಮ್ಮದೇ ಜೀಪಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದಿದ್ದಾರೆ. ಕಾರಿನಲ್ಲಿದ್ದ ಮೃತ ನವೀನ್ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸೋದರಿ ಸುಶ್ಮಾ ಲಸ್ರಾದೋ ಮತ್ತು ನವೀನ್ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Fatal accident collision between Ritz car and Bolero Jeep in Kadaba, Puttur has killed one person on spot. The deceased has been identified as Naveen Martis (30).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm