ಬ್ರೇಕಿಂಗ್ ನ್ಯೂಸ್
25-01-21 11:03 am Mangalore Correspondent ಕರಾವಳಿ
ಉಳ್ಳಾಲ, ಜ.25 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ನಾಗುರಿ ಸಂಚಾರಿ ಠಾಣಾ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮರಳು ಸಾಗಾಟದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
ಈ ಲಾರಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಅವರು ಬೆಳಗ್ಗೆ ತೊಕ್ಕೊಟ್ಟಿನ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು ಢಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚಿದ್ದಾರೆ. ಸಿಸಿಟಿವಿಯಲ್ಲಿ ಸೆರೆಸಿಕ್ಕ ದಾಖಲೆಗಳ ಆಧಾರದಲ್ಲಿ ತಲಪಾಡಿಯತ್ತ ತೆರಳುತ್ತಿದ್ದ ಮರಳು ಸಾಗಾಟದ ಲಾರಿಯನ್ನು ವಶಕ್ಕೆ ಪಡೆದುಕೊಂಡು ಚಾಲಕನನ್ನು ಬಂಧಿಸಿದ್ದಾರೆ.
A Pedestrian was killed after a Sand Track rammed over him at Thokottu. In connection to this, The Truck Driver has been arrested and the truck has been seized.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm