ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm