ಬ್ರೇಕಿಂಗ್ ನ್ಯೂಸ್
25-01-21 03:05 pm Mangalore Correspondent ಕರಾವಳಿ
ಉಳ್ಳಾಲ, ಜ.25 : ಉಳ್ಳಾಲ ಕೊರಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರ ಗೋಪಾಲಕೃಷ್ಣ ಮಂದಿರದಲ್ಲಿ ಕಿಡಿಗೇಡಿಗಳು ವಿಕೃತ ಅಟ್ಟಹಾಸ ಮೆರೆದಿದ್ದು ಇನ್ನೂ ಆರೋಪಿಗಳ ಬಂಧನ ಸಾಧ್ಯವಾಗಿಲ್ಲ. ಹಿಂದು ಸಂಘಟನೆಗಳು ಈಗ ಪ್ರತಿಭಟನೆಗೆ ಮುಂದಾಗಿದ್ದು ಕೇಳಿದ್ದೇನೆ. ಆದರೆ, ಅವರು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸುವುದಲ್ಲ. ಪ್ರತಿಭಟನೆಗೆ ಈ ಜಾಗ ಸೂಕ್ತವಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮುಂದೆ ಪ್ರತಿಭಟಿಸಲಿ ಎಂದು ಇಂಟಕ್ ಮುಖಂಡ ದಿನಕರ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಉಳ್ಳಾಲ ಕೊರಗಜ್ಜನ ಕಟ್ಟೆ ಹಾಗೂ ಕೊಣಾಜೆ ಮುಲಾರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಪವಿತ್ರ, ಅತ್ತಾವರ ಬಬ್ಬುಸ್ವಾಮಿಯ ಕಾಣಿಕೆ ಹುಂಡಿಗೂ ಅವಮಾನ, ತೊಕ್ಕೊಟ್ಟಿನ ಬೀಫ್ ಸ್ಟಾಲ್ ಗೆ ಕಿಡಿಗೇಡಿಗಳಿಂದ ಬೆಂಕಿ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಕದಡಿಸುವ ಹುನ್ನಾರ ನಡೆಯುತ್ತಿದ್ದು, ಕ್ಷೇತ್ರದಲ್ಲಿ ಕೋಮು ಸೌಹಾರ್ದವನ್ನು ಹಾಳು ಮಾಡಲು ಪ್ರಯತ್ನಿಸಿದ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕೊರಗಜ್ಜನ ಕ್ಷೇತ್ರಕ್ಕೆ ಧಕ್ಕೆ ಉಂಟು ಮಾಡಿದರೆ ಕ್ಷೇತ್ರದ ಶಾಸಕ ಖಾದರ್ ಸುಮ್ಮನೆ ಇರೋರಲ್ಲ. ಅವರ ಮುತುವರ್ಜಿಯಿಂದ ನಾವೆಲ್ಲ ಇಲ್ಲಿ ಸೇರಿದ್ದೇವೆ, ಹೊರತು ರಾಜಕೀಯ ಮಾಡಲು ಅಲ್ಲ. ರಾಜಕೀಯ ಮಾಡಲು, ಸಂಘಟನೆಗಳ ಮುಖಾಂತರ ಪ್ರತಿಭಟನೆ ನಡೆಸೋರು ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟಿಸೋದೆ ಸೂಕ್ತ ಎಂದರು. ರಾಜ್ಯದಲ್ಲಿ ನಿಮ್ಮದೇ ಸರಕಾರ ಇರುವಾಗ ತೊಕ್ಕೊಟ್ಟಿನಲ್ಲಿ ಇಂತಹ ಪ್ರತಿಭಟನೆಗಳ ಅಗತ್ಯ ಇದೆಯೇ ಎಂದು ಪ್ರಶ್ನಿಸಿದರು.
Miscreants Cruel act in temples in Ullal and Konaje congress Dinesh Sheety Slams at BJP for showing Negligence.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm