ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm