ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.
ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm