ಬ್ರೇಕಿಂಗ್ ನ್ಯೂಸ್
25-01-21 11:01 pm Mangaluru Correspondent ಕರಾವಳಿ
ಬೆಳ್ತಂಗಡಿ, ಜ.25: ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಅರಣ್ಯ ಪ್ರದೇಶದ ಜಲಪಾತದಲ್ಲಿ ಯುವಕರು ನೀರಾಟವಾಡುತ್ತಿದ್ದಾಗ ಗುಡ್ಡ ಕುಸಿದು ಬಿದ್ದು ಯುವಕನೊಬ್ಬ ಮಣ್ಣಿನಡಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಯುವಕರು ಆಡುತ್ತಿದ್ದಾಗಲೇ ಅಂಚಿನ ಗುಡ್ಡ ಕುಸಿದು ನಾಲ್ವರು ಯುವಕರ ಮೇಲೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಅಪಾಯದಿಂದ ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ ಎನ್ನಲಾಗುತ್ತಿದೆ. ನಾಪತ್ತೆಯಾದ ಯುವಕ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಸಮೀಪದ ನಿವಾಸಿಯಾಗಿದ್ದಾನೆ.

ಜಲಪಾತ ಇರುವ ಜಾಗ ಅರಣ್ಯದ ಒಳಗಿನ ಅಪಾಯಕಾರಿ ಪ್ರದೇಶವಾಗಿದ್ದು ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಅರಣ್ಯದಂಚಿನಲ್ಲಿ ಇರುವ ಈ ಜಲಪಾತ ಜನವಸತಿಯಿಂದ ದೂರವಿದೆ. ಇತ್ತೀಚೆಗಷ್ಟೆ ಜಲಪಾತಕ್ಕೆ ನಿಷೇಧ ಹೇರುವಂತೆ ಗ್ರಾಮಸ್ಥರು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರಿದ್ದರು.
In a tragic incident, a Youth died after a major landslide at waterfalls in Belthangady in Mangalore among which four were rescued.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm