ಬ್ರೇಕಿಂಗ್ ನ್ಯೂಸ್
26-01-21 12:13 pm Mangalore Correspondent ಕರಾವಳಿ
ಮಂಗಳೂರು, ಜ.26 : ದ.ಕ. ಜಿಲ್ಲಾಡಳಿತದ ವತಿಯಿಂದ 72ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದು ಗಣರಾಜ್ಯೋತ್ಸವದ ಸಂದೇಶ ನೀಡಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆ ಪೈಕಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರಕಾರವು 1 ಸಾವಿರ ಕೋ.ರೂ. ಅನುದಾನ ಬಿಡುಗಡೆ ಮಾಡಿದೆ ಎಂದರು.



ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ 144 ಕೋ.ರೂ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣಕ್ಕೆ ಹಾಗೂ 22 ಕೋ.ರೂ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್ ವೆಲ್ನಲ್ಲಿ 445 ಕೋ.ರೂ. ವೆಚ್ಚದಲ್ಲಿ ಕೇಂದ್ರ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದರು.


ಕಾರ್ಯಕ್ರಮದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಇದರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Video:
The 72nd Republic Day celebration was celebrated with patriotic fervour and eye-catching display of culture at Nehru Maidan in Mangalore here on Tuesday, January 26.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm