ಬ್ರೇಕಿಂಗ್ ನ್ಯೂಸ್
26-01-21 12:19 pm Mangalore Correspondent ಕರಾವಳಿ
ಪಡುಬಿದ್ರಿ, ಜ.26 : ಯುವತಿಯೊಬ್ಬಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಯೇ, ಬೇರೇನಾದರೂ ಕಾರಣ ಇದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಡುಬಿದ್ರಿ ನಡ್ಸಾಲು ನಿವಾಸಿ ನಿಕಿತಾ (23) ಎಂಬಾಕೆಯ ಮೃತದೇಹ ಅದಮಾರು ತೆಂಕರಗುತ್ತು ಮನೆ ಸಮೀಪವಿರುವ ತೋಟದ ಬಾವಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಎಂಕಾಂ ಪೂರ್ಣಗೊಳಿಸಿದ್ದ ಯುವತಿ. ಮಾನಸಿಕವಾಗಿ ಕುಗ್ಗಿದ್ದರು. ತಂದೆ ಎರ್ಮಾಳಿನಲ್ಲಿ ಟೀ ಅಂಗಡಿ ನಡೆಸುತ್ತಿದ್ದು, ಸಹೋದರ ಹಾಗೂ ತಾಯಿಯೊಂದಿಗೆ ನಡ್ಸಾಲಿನ ಮನೆಯಲ್ಲಿ ಯುವತಿ ವಾಸವಾಗಿದ್ದಳು. 22 ರಂದು ಅದಮಾರು ತೆಂಕರಗುತ್ತು ಬಳಿಯ ಅಜ್ಜಿ ಮನೆಗೆ ತೆರಳಿದ್ದಳು. ಸೋಮವಾರ ಮುಂಜಾನೆ 6 ಗಂಟೆಗೆ ಮನೆಯಿಂದ ಹೊರಹೋಗಿದ್ದು ಮನೆಗೆ ಬಂದಿರಲಿಲ್ಲ. ಮನೆಯವರು ಹುಡುಕಾಡುತ್ತಿದ್ದಾಗ ಮನೆ ಸಮೀಪದ ಆವರಣವಿಲ್ಲದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ನಿಕಿತಾ ಮಾನಸಿಕ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆಯೇ ಎಂಬ ನಿರ್ಧಾರಕ್ಕೆ ಬರಲು ಪೊಲೀಸರಿಗೂ ಸಾಧ್ಯವಾಗಿಲ್ಲ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm