ಬ್ರೇಕಿಂಗ್ ನ್ಯೂಸ್
26-01-21 06:20 pm Mangalore Correspondent ಕರಾವಳಿ
ಮೂಡುಬಿದಿರೆ, ಜ.26 : ತಾಲೂಕಿನ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವೀಣ್ ಮತ್ತು ಪ್ರಮುಖ ಅಗ್ನಿಶಾಮಕರಾಗಿ ಸೇವೆ ಸಲ್ಲಿಸುತ್ತಿರುವ ಯೋಗೀಶ್ ಪಿ.ಬಂಗೇರ ಅವರು ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಪ್ರವೀಣ್ ಅಗ್ನಿಶಾಮಕ ದಳದಲ್ಲಿ ಕಳೆದ 38 ವರ್ಷಗಳಿಂದ ರಾಜ್ಯದ ನಾನಾ ಕಡೆ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಮೂಡುಬಿದಿರೆ ಅಗ್ನಿಶಾಮಕ ಠಾಣೆಯಲ್ಲಿ ಸಹಾಯಕ ಅಗ್ನಿಶಾಮಕ ಅಧಿಕಾರಿಯಾಗಿದ್ದಾರೆ.
ಯೋಗೀಶ್ ಬಂಗೇರ ಕಳೆದ 28 ವರ್ಷಗಳಿಂದ ಅಗ್ನಿಶಾಮಕ ಠಾಣೆಯ ವಿವಿಧ ಕಡೆ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದು, ಇದೀಗ ಮೂಡುಬಿದಿರೆಯ ಅಗ್ನಿಶಾಮಕ ದಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಬ್ಬರ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ರಾಷ್ಟ್ರಪತಿ ಪದಕಕ್ಕೆ ಆಯ್ಕೆ ಮಾಡಿದೆ.
Two Moodbidri Fire Brigade officers will be conferred with the President’s Medal for Gallantry for their services.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm