ಬ್ರೇಕಿಂಗ್ ನ್ಯೂಸ್
27-01-21 12:28 pm Udupi Correspondent ಕರಾವಳಿ
ಉಡುಪಿ, ಜ.27: ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಮೆರವಣಿಗೆಯಲ್ಲಿ ಮೂರೂವರೆ ವರ್ಷದ ಪುಟಾಣಿ ಹುಡುಗಿಯೊಬ್ಬಳು ಸೇನಾ ಸಮವಸ್ತ್ರ ಧರಿಸಿ, ಕೈಯಲ್ಲಿ ಮೆಷಿನ್ ಗನ್ ಹಿಡಿದು ನಡೆದಾಡಿದ್ದು, ಎಲ್ಲರ ಗಮನ ಸೆಳೆದಿದ್ದಾಳೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು ಮೀನುಗಾರಿಕಾ ಸಚಿವ ಎಸ್. ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸುವ ರೀತಿ ಸಮವಸ್ತ್ರ ಧರಿಸಿದ್ದ ಪುಟಾಣಿ ನಡೆದಾಡುತ್ತಿದ್ದುದು ಗಮನ ಸೆಳೆದಿತ್ತು.


ಮೆರವಣಿಗೆಯಲ್ಲಿ ಇತರ ಪೊಲೀಸರು, ಎನ್ ಸಿಸಿ ಕೆಡೆಟ್ ಗಳ ಜೊತೆ ಗಮನ ಸೆಳೆದಿದ್ದು ಪುಟಾಣಿ ಮಯೂರಿ ಪ್ರಭು. ಮಯೂರಿಯ ತಂದೆ ರಾಘವೇಂದ್ರ ಪ್ರಭು ಉಡುಪಿ ಅಂಚೆ ಕಚೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಶ್ರೀದೇವಿ ಗೃಹಿಣಿ. ತಮ್ಮ ಮಗಳು ಪೊಲೀಸ್ ಅಧಿಕಾರಿಯಾಗಬೇಕು ಎಂಬ ಕನಸಿಗೆ ನೀರೆರೆಯುವಂತೆ ಪೋಷಕರು ಸಣ್ಣಂದಿನಲ್ಲೇ ಅದಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಾಗ ಆಕೆಗೆ ಸೇನಾ ಸಮವಸ್ತ್ರವನ್ನು ತೊಡಿಸಿ, ಪಥಸಂಚಲನಕ್ಕೆ ಕರೆತರುತ್ತಾರೆ. ಈ ಬಾರಿ ಗಣರಾಜ್ಯೋತ್ಸವಕ್ಕೆ ಆಕೆಯ ಪೋಷಕರು ಸೇನಾ ಸಮವಸ್ತ್ರ ನೀಡಿದ್ದು ಕಾರ್ಯಕ್ರಮದಲ್ಲಿ ಆಕರ್ಷಣೆಗೆ ಕಾರಣವಾಯಿತು.

ಮಯೂರಿ ಕೊನೆಗೆ ಸಚಿವ ಎಸ್. ಅಂಗಾರ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದಾಳೆ. ಬಳಿಕ ಇಬ್ಬರೂ ಪುಟಾಣಿಗೆ ಶುಭ ಹಾರೈಸಿದ್ದಾರೆ.
Three and a half-year-old girl, in army uniform, with a machine gun in hand, stole the show at the Republic Day parade that was held in the city on Tuesday, January 26.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm