ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm