ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm