ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm