ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm