ಬ್ರೇಕಿಂಗ್ ನ್ಯೂಸ್
28-01-21 11:25 am Mangalore Correspondent ಕರಾವಳಿ
ಮಂಗಳೂರು, ಜ.28 : ಫೇಸ್ಬುಕ್ ಮೂಲಕ ಪರಿಚಯವಾದ ವ್ಯಕ್ತಿಯ 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು 1.35 ಲಕ್ಷ ರೂ. ಕಳಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಜ.3ರಂದು ರೆನಾಲ್ಟ್ ಫ್ರಿನ್ಸ್ ಕ್ರಿಸ್ಟಫರ್ ಎಂಬ ಹೆಸರಿನ ವ್ಯಕ್ತಿ ಪರಿಚಯವಾಗಿ ಚಾಟಿಂಗ್ ನಡೆಸುತ್ತಿದ್ದು, ಭಾರೀ ಉಡುಗೊರೆ ಕಳುಹಿಸುವುದಾಗಿ ಹೇಳಿದ್ದರು. ಜ.18ರಂದು ಮಹಿಳೆಯೊಬ್ಬಳು ಕರೆ ಮಾಡಿ, ದಿಲ್ಲಿ ಕಸ್ಟಮ್ ಆಫೀಸರ್ ಎಂದು ಹೇಳಿದ್ದಳು. ಏರ್ಪೋರ್ಟ್ಗೆ ಪಾರ್ಸೆಲ್ ಬಂದಿದ್ದು, ಅದಕ್ಕೆ ಡೆಲಿವರಿ ಚಾರ್ಜ್ ಎಂದು ಹೇಳಿ, 30 ಸಾವಿರ ರೂ. ವರ್ಗಾವಣೆ ಮಾಡುವಂತೆ ಹೇಳಿದ್ದರು.
ಜ.20ರಂದು ಮತ್ತೆ ಕರೆ ಮಾಡಿದ್ದ ಮಹಿಳೆ ಬೇರೆ ಬೇರೆ ಕಾರಣಗಳನ್ನೊಡ್ಡಿ ಮತ್ತೆ 1.05 ಲಕ್ಷ ರೂ. ವಿವಿಧ ಬ್ಯಾಂಕ್ಗಳಿಗೆ ವರ್ಗಾವಣೆ ಮಾಡುವಂತೆ ತಿಳಿಸಿದ್ದರು. ಹಂತ ಹಂತವಾಗಿ ಒಟ್ಟು 1.35 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ನೊಂದ ವ್ಯಕ್ತಿ ಪ್ರಕರಣ ದಾಖಲಿಸಿದ್ದಾರೆ.
Man deceived by Online Cyber Fraud lost Rs 1.35 Lakhs by fraudster who deceived him on Facebook in Mangalore
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm