ಬ್ರೇಕಿಂಗ್ ನ್ಯೂಸ್
28-01-21 01:11 pm Mangalore Correspondent ಕರಾವಳಿ
ಮಂಗಳೂರು, ಜ. 28 : ಇಂಡೋನೇಷ್ಯಾದಲ್ಲಿ ಉದ್ಯೋಗ ದೊರಕಿಸುವುದಾಗಿ ಹೇಳಿ ಉಳ್ಳಾಲ ಮೂಲದ ಯುವಕನಿಗೆ ಟ್ರಾವೆಲ್ ಏಜೆನ್ಸಿಯವರು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಡಿಪ್ಲೊಮಾ ಓದಿರುವ ಯುವಕ ಮೊಹಮ್ಮದ್ ನಿಯಾಜ್ ಟ್ರಾವೆಲ್ ಏಜೆನ್ಸಿಯ ಮಾಲೀಕರ ವಿರುದ್ಧ ಮಂಗಳೂರಿನ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಮಂಗಳೂರು ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಶಮೀರ್ ರಿಜ್ವಾನ್, 6 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾನೆ.
"ಶಮೀರ್ ನನ್ನ ಮಗನಿಂದ ಉದ್ಯೋಗಕ್ಕಾಗಿ ಆತನ ಎಲ್ಲ ಸರ್ಟಿಫಿಕೇಟ್ ಇನ್ನಿತರ ದಾಖಲೆಗಳನ್ನು ತೆಗೆದುಕೊಂಡಿದ್ದಾನೆ. ವೀಸಾಕ್ಕಾಗಿ 6 ಲಕ್ಷ ರೂ. ಪಡೆದಿದ್ದರು. ನಾವು ಆತನಿಗೆ 6 ಲಕ್ಷ ರೂ. ನೀಡಿದರೆ ನನ್ನ ಮಗನಿಗೆ ತಿಂಗಳಿಗೆ 2 ಲಕ್ಷ ರೂ. ಸಂಬಳ ಇರುವ ಮೆಕ್ಯಾನಿಕಲ್ ಎಂಜಿನಿಯರ್ ಕೆಲಸವನ್ನು ಕೊಡಿಸುವುದಾಗಿ ಹೇಳಿದ್ದರು. ಬಳಿಕ ನನ್ನ ಮಗನನ್ನು ವಿಸಿಟಿಂಗ್ ವೀಸಾ ಮೂಲಕ ಇಂಡೋನೇಷ್ಯಾಕ್ಕೆ ಕರೆದೊಯ್ದಿದ್ದು ಅದಕ್ಕಾಗಿ 2019 ರ ಜುಲೈನಲ್ಲಿ 3.5 ಲಕ್ಷ ರೂ. ಮತ್ತು 2020 ಫೆಬ್ರವರಿಯಲ್ಲಿ 2.5 ಲಕ್ಷ ರೂ. ನೀಡಿದ್ದೇನೆ ಎಂದು ಯುವಕನ ತಂದೆ ಅಬ್ದುಲ್ ಅಜೀಜ್ ದೂರಿದ್ದಾರೆ.
2020 ರ ಫೆಬ್ರವರಿಯಿಂದ ಸೆಪ್ಟೆಂಬರ್ ವರೆಗೆ ಇತರ ಮೂವರ ಜೊತೆ ಇಂಡೋನೇಷ್ಯಾದಲ್ಲಿ ರೂಮಿನಲ್ಲಿದ್ದೆ. ಸೆಪ್ಟೆಂಬರ್ನಲ್ಲಿ ನಮ್ಮನ್ನು ವಲಸೆ ಅಧಿಕಾರಿಗಳು ದೇಶದಲ್ಲಿ ಅಕ್ರಮವಾಗಿ ಉಳಿದ ಆರೋಪದಲ್ಲಿ ಬಂಧಿಸಿದ್ದು 14 ದಿನಗಳ ಜೈಲಿಗೆ ಹಾಕಿದ್ದರು. ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಿದ ಬಳಿಕ ನಮ್ಮನ್ನು ಬಿಡುಗಡೆ ಮಾಡಿದ್ದಾರೆ ಎಂದು ಸಂತ್ರಸ್ತ ನಿಯಾಜ್ ಹೇಳಿದ್ದಾರೆ. ಮಂಗಳೂರಿಗೆ ವಾಪಸ್ ಬರಲು 8 ಲಕ್ಷ ರೂ. ಖರ್ಚು ಆಯ್ತು ಎಂದು ನಿಯಾಜ್ ತಿಳಿಸಿದ್ದಾರೆ.
A youth from Ullal, who was searching for a job was cheated by a tours and travels agency of Mangalore and lost six lac rupees and was jailed in Indonesia. The youth, Mohammed Niyaz, who is a diploma holder, has registered a complaint against the owner of the travel agency.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm