ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm