ಬ್ರೇಕಿಂಗ್ ನ್ಯೂಸ್
28-01-21 03:45 pm Udupi Correspondent ಕರಾವಳಿ
ಉಡುಪಿ, ಜ.28: ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಬಿದ್ದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗೊಳ್ಳಿ ನಿವಾಸಿಗಳಾದ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (29), ಚಂದ್ರ ಖಾರ್ವಿ (46) ಮತ್ತು ರೋಶನ್ (35) ರಕ್ಷಿಸಲ್ಪಟ್ಟ ಮೀನುಗಾರರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ‘ಸೌಮ್ಯ’ ಹೆಸರಿನ ನಾಡದೋಣಿ ಸಮುದ್ರದಲ್ಲಿ ಗಂಗೊಳ್ಳಿಯಿಂದ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ.

ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ಸಮುದ್ರದ ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.

ದೋಣಿ, ಅದರ ಇಂಜಿನ್ ಮತ್ತು ಬಲೆ ಸಮುದ್ರ ಪಾಲಾಗಿದ್ದು, ಸುಮಾರು ಐದು ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Fishing boat topples in udupi four fishermen escape from drowning at Gangoli.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm