ಬ್ರೇಕಿಂಗ್ ನ್ಯೂಸ್
28-01-21 03:45 pm Udupi Correspondent ಕರಾವಳಿ
ಉಡುಪಿ, ಜ.28: ಅಲೆಗಳ ಅಬ್ಬರಕ್ಕೆ ಸಮುದ್ರದಲ್ಲಿ ದೋಣಿ ಮಗುಚಿ ಬಿದ್ದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ದೋಣಿಯಲ್ಲಿದ್ದ ನಾಲ್ವರು ಮೀನುಗಾರರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗೊಳ್ಳಿ ನಿವಾಸಿಗಳಾದ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (29), ಚಂದ್ರ ಖಾರ್ವಿ (46) ಮತ್ತು ರೋಶನ್ (35) ರಕ್ಷಿಸಲ್ಪಟ್ಟ ಮೀನುಗಾರರು. ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ‘ಸೌಮ್ಯ’ ಹೆಸರಿನ ನಾಡದೋಣಿ ಸಮುದ್ರದಲ್ಲಿ ಗಂಗೊಳ್ಳಿಯಿಂದ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ.

ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ಸಮುದ್ರದ ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.

ದೋಣಿ, ಅದರ ಇಂಜಿನ್ ಮತ್ತು ಬಲೆ ಸಮುದ್ರ ಪಾಲಾಗಿದ್ದು, ಸುಮಾರು ಐದು ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Fishing boat topples in udupi four fishermen escape from drowning at Gangoli.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm