ಬ್ರೇಕಿಂಗ್ ನ್ಯೂಸ್
28-01-21 05:48 pm Mangalore Correspondent ಕರಾವಳಿ
ಮಂಗಳೂರು, ಜ.28: ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶ ಪುರದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಶ್ರೀನಿವಾಸ(20), ರಾಜು (20) ಅಭಿಷೇಕ್ (19) ಬಂಧಿತರು. ಕಾಟಿಪಳ್ಳ ಒಂದನೇ ಬ್ಲಾಕ್ ನಿವಾಸಿಗಳಾದ ಶ್ರೀನಿವಾಸ ವಿರುದ್ಧ ಮೂರು ಕೇಸು ಮತ್ತು ರಾಜು ವಿರುದ್ಧ ಈಗಾಗ್ಲೇ ಎರಡು ಕೇಸು ದಾಖಲಾಗಿದೆ.
ನಿನ್ನೆ ರಾತ್ರಿ 10.45 ರ ಸುಮಾರಿಗೆ ಕಾಟಿಪಳ್ಳ ಏಳನೇ ಬ್ಲಾಕ್ ನಿವಾಸಿ ಜಾಬಿರ್ ಎಂಬಾತನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದರು. ಕೃತ್ಯಕ್ಕೆ ಬಳಸಿದ ವಾಹನ ಮತ್ತು ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
Three have been arrested by Police in Connection to Stabbing of a Youth at Surathkal in Mangalore. The arrested are identified as Raju, Srinivas and Abishek.
24-10-24 12:12 pm
Bangalore Correspondent
D K Shivakumar, Bangalore Rain: ಬೆಂಗಳೂರಿನಲ್ಲಿ...
23-10-24 09:41 pm
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:13 pm
Mangalore Correspondent
BJP Kishore Kumar Puttur, By-Election; ವಿಧಾನ...
24-10-24 12:55 pm
Mangalore Aravind Bolar; ಸಣ್ಣದಿರುವಾಗ ಊಟಕ್ಕೂ ತ...
24-10-24 01:25 am
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm