ಬ್ರೇಕಿಂಗ್ ನ್ಯೂಸ್
 
            
                        29-01-21 04:31 pm Mangalore Correspondent ಕರಾವಳಿ
 
            ಮೂಡುಬಿದಿರೆ, ಜ.29 : ರಸ್ತೆ ದಾಟಿಕೊಂಡು ವೇಗವಾಗಿ ಓಡುತ್ತಿದ್ದ ಜಿಂಕೆ ಮನೆಯ ಎದುರಿನ ಕಬ್ಬಿಣದ ಗೇಟ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಮರಿಯಾಡಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಮೂರು ವರ್ಷದ ಹೆಣ್ಣು ಜಿಂಕೆ ಮೃತಪಟ್ಟಿದೆ. ಮಾರ್ಪಾಡಿ ಕಡೆಯಿಂದ ವೇಗವಾಗಿ ರಸ್ತೆ ದಾಟಿ ಮತ್ತೊಂದು ಕಡೆಗೆ ಓಡುತ್ತಿದ್ದ ವೇಳೆ ಜಿಂಕೆ ಗೇಟ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಜಿಂಕೆಯ ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ಬಲವಾದ ಏಟು ತಗುಲಿದೆ. ಬಳಿಕ ನೆಲಕ್ಕೆ ಬಿದ್ದು ಸಾವನ್ನಪ್ಪಿದೆ.
ಮೂಡುಬಿದಿರೆ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್ ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಶಾಂತ್, ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ಸಮಕ್ಷಮದಲ್ಲಿ ಅರಣ್ಯ ಕಚೇರಿ ಆವರಣದಲ್ಲಿ ಜಿಂಕೆಯ ಅಂತ್ಯಕ್ರಿಯೆ ನಡೆಸಲಾಯಿತು.
ಪಣಂಬೇರಿ, ಮೂಜಿಮಲೆ ರಾಷ್ಟ್ರೀಯ ಉದ್ಯಾನದಲ್ಲಿ ಜಿಂಕೆಗಳ ಓಡಾಟವಿದ್ದು, ಇಲ್ಲಿಂದ ಜಿಂಕೆ ದಾರಿ ತಪ್ಪಿ ಬಂದಿರಬಹುದೆಂದು ಶಂಕಿಸಲಾಗಿದೆ.
 
            
            
            In a tragic incident, a deer died after it dashed a compound gate at Moodbidri.
 
    
            
             28-10-25 10:03 pm
                        
            
                  
                Bangalore Correspondent    
            
                    
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             28-10-25 08:36 pm
                        
            
                  
                Mangalore Correspondent    
            
                    
 
    ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
 
    ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
 
    ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
 
    ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
 
    
            
             28-10-25 10:48 pm
                        
            
                  
                Mangalore Correspondent    
            
                    
 
    ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
 
    ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
 
    ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm