ಬ್ರೇಕಿಂಗ್ ನ್ಯೂಸ್
29-01-21 05:55 pm Mangalore Correspondent ಕರಾವಳಿ
ಮಂಗಳೂರು, ಜ.29: ಉಳ್ಳಾಲ ಪಾಕಿಸ್ಥಾನ ಆಗುತ್ತಿದೆ ಎನ್ನುವ ತನ್ನ ಹೇಳಿಕೆಯನ್ನು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಈ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಭಟ್, ಪಾಕಿಸ್ಥಾನ ಯಾವಾಗ ವಿಭಜನೆಯಾಗಿ ಬೇರೆಯಾಯ್ತೋ ಅಂದಿನಿಂದಲೇ ಅಲ್ಲಿನ ಜನರ ಮಾನಸಿಕತೆಯೇ ಬದಲಾಯ್ತು. ಅದಕ್ಕೂ ಹಿಂದೆ ಸಿಂಧು ನದಿ ಹರಿಯುವ ತೀರ ಪ್ರದೇಶ ಭಾರತೀಯರೇ ಆಗಿದ್ದರು. ಭಾರತೀಯರಾಗೇ ಬದುಕುತ್ತಿದ್ದರು. ವಿಭಜನೆಯ ಬಳಿಕ ಹಿಂದುಗಳಿಗೆ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಿದ್ರು. ಹಿಂದು ಹೆಣ್ಮಕ್ಕಳನ್ನು ಅತ್ಯಾಚಾರ ಮಾಡಿದ್ರು. ಈಗ ಅಂಥದ್ದೇ ಪರಿಸ್ಥಿತಿ ಉಳ್ಳಾಲಕ್ಕೆ ಬಂದಿದೆ. ಹಾಗಂತ ನಾನು ಆ ರೀತಿಯ ಹೇಳಿಕೆ ಕೊಟ್ಟಿದ್ದೇನೆ. ನನಗೆ ಆ ಬಗ್ಗೆ ಪಶ್ಚಾತ್ತಾಪ ಏನೂ ಇಲ್ಲ ಎಂದಿದ್ದಾರೆ.
ಉಳ್ಳಾಲದಲ್ಲಿಯೂ ಈಗ ಅದೇ ರೀತಿಯ ಕೆಲಸಗಳಾಗುತ್ತಿವೆ. ಹೆಣ್ಮಕ್ಕಳ ಮೇಲೆ ಚುಡಾಯಿಸುವುದು, ಅತ್ಯಾಚಾರ ಮಾಡುವುದು ನಡೆಯುತ್ತಿದೆ. ಮತಾಂತರ, ಲವ್ ಜಿಹಾದ್ ವ್ಯಾಪಕವಾಗಿದೆ. ಈಗ ಪಾಕಿಸ್ಥಾನದಲ್ಲಿ ಅದೇ ನಡೆಯುತ್ತಿದೆಯಲ್ಲ. ಹಾಗಾಗಿ ಉಳ್ಳಾಲವನ್ನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಪಾಕಿಸ್ಥಾನದಲ್ಲಿಯೂ ಹಿಂದುಗಳಿಗೆ ಉಳಿಗಾಲ ಇಲ್ಲದಂತಾಗಿದೆ.
ಅದಕ್ಕಾಗಿ ನಾನು ಹೇಳುತ್ತಿರುವುದು ಉಳ್ಳಾಲದಲ್ಲಿ ಹಿಂದು ಒಬ್ಬನನ್ನು ಶಾಸಕರನ್ನಾಗಿ ಮಾಡಲಿ. ಅಲ್ಲಿನ ಜನ ಯಾಕೆ ಮುಸ್ಲಿಮರನ್ನೇ ಶಾಸಕರಾಗಿ ಮಾಡಬೇಕು. ನಾವು ಹಿಂದು, ಮುಸ್ಲಿಂ, ಕ್ರಿಸ್ತಿಯನ್ನರನ್ನು ಶಾಸಕರನ್ನಾಗಿ ಮಾಡುತ್ತೇವೆ. ಉಳ್ಳಾಲದಲ್ಲಿಯೂ ಭಾರತೀಯ ಮನೋಭಾವನೆ ಬೆಳೆಯಬೇಕು. ಭಾರತೀಯ ಅನ್ನುವ ಭಾವನೆ ಬಿಟ್ಟು ಹೋಗಬಾರದು ಎನ್ನುವ ನೆಲೆಯಲ್ಲಿ ನಾನು ಪಾಕಿಸ್ಥಾನದಂತಾಗಿದೆ ಎಂದಿದ್ದೇನೆ. ಅಲ್ಲಿನ ಸ್ಥಿತಿ ಬದಲಾಗಲಿ ಎಂಬ ಆಶಯ ನನ್ನದು ಎಂದು ಸ್ಪಷ್ಟನೆ ನೀಡಿದ್ದಾರೆ.
Video:
Ullal is Pakistan it can never change says RSS leader Kalladka Prabhakar Bhat. He has also triggered another controversy stating that if the people of Ullal have guts they should elect a non-Muslim MLA from Mangaluru constituency.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm