ಬ್ರೇಕಿಂಗ್ ನ್ಯೂಸ್
29-01-21 06:43 pm Mangalore Correspondent ಕರಾವಳಿ
ಮಂಗಳೂರು, ಜ.29: ಎನ್ ಎಸ್ ಯುಐ ವಿದ್ಯಾರ್ಥಿ ಯೂನಿಯನ್ ಬಂಟ್ವಾಳ ಘಟಕದ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆ ನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಲ್ಲದೆ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ಸ್ಥಳಕ್ಕಾಗಮಿದ್ದು ವಿದ್ಯಾರ್ಥಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ,NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ ,ಅಫ್ತಾಬ್ ಅಲಿ, ಅರ್ಬಾಝ್ ಅಲಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm