ಬ್ರೇಕಿಂಗ್ ನ್ಯೂಸ್
29-01-21 06:43 pm Mangalore Correspondent ಕರಾವಳಿ
ಮಂಗಳೂರು, ಜ.29: ಎನ್ ಎಸ್ ಯುಐ ವಿದ್ಯಾರ್ಥಿ ಯೂನಿಯನ್ ಬಂಟ್ವಾಳ ಘಟಕದ ವತಿಯಿಂದ ಬಸ್ ಪಾಸ್ ವಿಳಂಬ ಮತ್ತು ಅವ್ಯವಸ್ಥೆ ನೀತಿಯನ್ನು ಖಂಡಿಸಿ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟ, ಬಂಟ್ವಾಳ ಘಟಕದ ಅಧ್ಯಕ್ಷ ಇಸ್ರಾರ್ ಗೂಡಿನಬಳಿ, ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದಲ್ಲದೆ ಬಸ್ ಪಾಸ್ ಸಮಸ್ಯೆಯನ್ನು ಕೂಡಲೇ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿದ್ಯಾರ್ಥಿ ಸಮಸ್ಯೆಗಳನ್ನು ತಿಳಿದು ಸ್ಥಳಕ್ಕಾಗಮಿದ್ದು ವಿದ್ಯಾರ್ಥಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, NSUI RTI ಸೆಲ್ ನ ರಾಷ್ಟ್ರೀಯ ಸಂಚಾಲಕರಾದ ಅನ್ವಿತ್ ಕಟೀಲ್, ವಿದ್ಯಾರ್ಥಿ ಒಕ್ಕೂಟ ಬಂಟ್ವಾಳ ಘಟಕದ ಅಧ್ಯಕ್ಷರಾದ ಇಸ್ರಾರ್ ಗೂಡಿನಬಳಿ,NSUI ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಿನಯ್ ಕುಮಾರ್ ಸಿಂಧ್ಯಾ, ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಸಂಯೋಜಕ ನಜೀಬ್ ಮಂಚಿ ,ಅಫ್ತಾಬ್ ಅಲಿ, ಅರ್ಬಾಝ್ ಅಲಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm