ಬ್ರೇಕಿಂಗ್ ನ್ಯೂಸ್
30-01-21 04:58 pm Mangalore Correspondent ಕರಾವಳಿ
ಮಂಗಳೂರು, ಜ.30: ಪೊಲೀಸ್ ಕಾನ್ ಸ್ಟೇಬಲ್ ಗಣೇಶ್ ಕಾಮತ್ ಕೊಲೆ ಯತ್ನ ಪ್ರಕರಣದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಎಸ್ ಡಿಪಿಐ ಕಾರ್ಯಕರ್ತರ ಬಂಧನವಾಗಿದ್ದು ಇದೀಗ ಎಸ್ ಡಿಪಿಐ ಪಕ್ಷದ ಕುದ್ರೋಳಿ ವಲಯ ಕಾರ್ಯದರ್ಶಿ ಅಕ್ಬರ್ ಕುದ್ರೋಳಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೃತ್ಯದಲ್ಲಿ ಪಕ್ಷದ ಶಾಮೀಲಾತಿ ಸ್ಪಷ್ಟವಾಗಿದ್ದು, ಎಸ್ ಡಿಪಿಐ ವಿರುದ್ಧ ನಿರ್ಬಂಧ ಹೇರಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಹಿಂಪ ಮತ್ತು ಬಜರಂಗದಳದಿಂದ ಪತ್ರಿಕಾ ಹೇಳಿಕೆ ನೀಡಿದ್ದು, 2019ರಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಗೆ ಪ್ರತೀಕಾರ ರೂಪದಲ್ಲಿ ಮಾಯಾ ಗ್ಯಾಂಗ್ ಮೂಲಕ ಸಂಚು ನಡೆಸಿ ಕೃತ್ಯ ನಡೆಸಿದ್ದಾರೆ.
ಇದೀಗ ಪಕ್ಷದ ಪದಾಧಿಕಾರಿಯೇ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದು, ಘಟನೆಯಲ್ಲಿ ಪಕ್ಷದ ಕೈವಾಡವಿರುವುದು ಸಾಬೀತಾಗಿದೆ. ಆದ್ದರಿಂದ ಗೃಹ ಇಲಾಖೆ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಮೇಲೆ ನಿರ್ಬಂಧ ಹೇರಬೇಕು ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ.
Mangalore VHP demands action against SDPI for involvement of Kudroli leader in the assault of Police Head constable in Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm