ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm