ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.
ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm