ಬ್ರೇಕಿಂಗ್ ನ್ಯೂಸ್
30-01-21 05:08 pm Mangalore Correspondent ಕರಾವಳಿ
ಮಂಗಳೂರು, ಜ.30: ಮಂಗಳೂರು ನಗರದ ಅಡ್ಯಾರ್ – ಕಣ್ಣೂರಿನ ನೇತ್ರಾವತಿ ನದಿ ದಂಡೆಯಲ್ಲಿ ಕಿರುಚಿತ್ರದ ಶೂಟಿಂಗ್ ನಡೆಯುತ್ತಿದ್ದು, ನದಿಯಲ್ಲಿ ದಂಪತಿಯ ಶವ ತೇಲುತ್ತಿರುವ ಚಿತ್ರಣದ ಚಿತ್ರೀಕರಣ ನಡೆಯುತ್ತಿತ್ತು. ನದಿಯಲ್ಲಿ ಶವ ತೇಲುತ್ತಿರುವ ರೀತಿ ವಿಡಿಯೋ ಮಾಡಿದ ಕಿಡಿಗೇಡಿಗಳು ಜಾಲತಾಣದಲ್ಲಿ ಹರಿಯಬಿಟ್ಟು ನೇತ್ರಾವತಿಯಲ್ಲಿ ಶವ ಪತ್ತೆಯೆಂದು ವದಂತಿ ಹಬ್ಬಿಸಿದ್ದಾರೆ.
ನೇತ್ರಾವತಿ ನದಿಯಲ್ಲಿ ಮಲಗಿದ ರೀತಿ ಶವ ಕಂಡುಬಂದಿದ್ದ 15 ಸೆಕೆಂಡುಗಳ ವಿಡಿಯೋ ವಾಟ್ಸಪ್ ಗ್ರೂಪಿನಲ್ಲಿ ಭಾರೀ ವೈರಲ್ ಆಗಿದ್ದು, ವಿದೇಶಗಳಲ್ಲಿರುವ ಕರಾವಳಿ ಕನ್ನಡಿಗರು ಗಾಬರಿಗೊಂಡು ಮಾಧ್ಯಮದ ಮಂದಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ವಿಡಿಯೋ ಕರಾವಳಿ ಮತ್ತು ಕರಾವಳಿ ಮೂಲದ ವಿದೇಶಿಗರು ಇರುವ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಆಗಿತ್ತು. ವಿಡಿಯೋದಲ್ಲಿ ಬ್ಯಾರಿ ಭಾಷೆಯಲ್ಲಿ ನೇತ್ರಾವತಿಯಲ್ಲಿ ಶವ ಪತ್ತೆ ಎಂದು ಹೇಳಿಕೊಂಡಿದ್ದು, ಜನರನ್ನು ಗಾಬರಿಗೆ ಈಡುಮಾಡಿತ್ತು.

ವಾಸ್ತವದಲ್ಲಿ ನೋಡಿದರೆ, ಅದರಲ್ಲಿ ಎರಡು ಮೂರು ವಿಡಿಯೋಗಳಿದ್ದು ಶವ ತೇಲುತ್ತಿರುವುದು ಮತ್ತು ಬಳಿಕ ವಿಡಿಯೋ ಶೂಟ್ ಮಾಡುತ್ತಿರುವ ಕ್ಯಾಮರಾ ಸೇರಿದಂತೆ ಅಲ್ಲಿನ ಸಿಬಂದಿಯನ್ನು ತೋರಿಸಲಾಗುತ್ತೆ. ಆದರೆ, ಒಂದು ವಿಡಿಯೋದಲ್ಲಿ ಶವ ತೇಲುವ ಮಾತ್ರ ದೃಶ್ಯಗಳಿದ್ದು ಅದರಲ್ಲಿ ಆಡಿಯೋ ಕೊಟ್ಟು ಹರಿಯಬಿಡಲಾಗಿದೆ. ವಿಡಿಯೋದಲ್ಲಿ ಅಡ್ಯಾರಿನಲ್ಲಿ ಶವ ಪತ್ತೆಯೆಂದು ಹೇಳಿದ್ದು ಮಂಗಳೂರಿನ ಮಂದಿಯನ್ನು ಆತಂಕಕ್ಕೆ ಈಡುಮಾಡಿತ್ತು.
A video of couple suicide at Adyar Netravati river has gone viral on social media. A fact check by Headline Karnataka.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm