ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.


ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm