ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.
ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm