ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm