ಬ್ರೇಕಿಂಗ್ ನ್ಯೂಸ್
31-01-21 10:02 am Mangaluru Correspondent ಕರಾವಳಿ
ಮಂಗಳೂರು, ಜ.31: ನಗರದಲ್ಲಿ ಪ್ರತಿಷ್ಠಿತ ಸಂಸ್ಥೆಯಿಂದ ಪಡೆದಿದ್ದ ಚಿಕನ್ ಖಾದ್ಯ ಪಾರ್ಸೆಲ್ ನಲ್ಲಿ ಹುಳು ಕಂಡುಬಂದಿದ್ದು ಗ್ರಾಹಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ನಗರದ ಮಾಲ್ ಒಂದರಲ್ಲಿ ಕಾರ್ಯಾಚರಿಸುವ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಯಿಂದ ಆಹಾರ ಖಾದ್ಯ ಪಾರ್ಸೆಲ್ ಪಡೆದಿದ್ದ ಮಹಿಳೆ, ಅದರಲ್ಲಿ ಜೀವಂತ ಹುಳು ಹರಿದಾಡಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಲೇಡಿಹಿಲ್ ನಿವಾಸಿ ಸಲ್ಮಾ ಸಿಮ್ರನ್ ಕೆ. ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ ಮಾಡುವಂತೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆ ಸುಮಾರಿಗೆ ಪಾರ್ಸೆಲ್ ಮನೆ ಬಾಗಿಲಿಗೆ ಬಂದಿದ್ದು ಸಲ್ಮಾ ಸಹಿತ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ದಿಢೀರ್ ಹುಳ ಕಾಣಿಸಿಕೊಂಡಿದ್ದು, ಕುಟುಂಬ ಆಘಾತಕ್ಕೀಡಾಗಿದೆ. ಸಲ್ಮಾ ಕೂಡಲೇ ಉರ್ವ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ನೀಡಿದ್ದಾರೆ.
‘ಒಟ್ಟು ಆರು ಬರ್ಗರ್ಗಳನ್ನು ಪಾರ್ಸೆಲ್ ತರಿಸಿದ್ದೆವು. ಅದರಲ್ಲಿ ತಾಯಿ ಹಾಗೂ ಮಕ್ಕಳು ನಾಲ್ಕನ್ನು ಸೇವಿಸಿದ್ದರು. ಸಹೋದರಿ ಹಾಗೂ ತನಗೆಂದು ಎರಡು ಬರ್ಗರ್ ಉಳಿಸಿದ್ದೆವು. ತನ್ನ ಪಾಲಿನ ಬರ್ಗರ್ನ ಪಾರ್ಸೆಲ್ ತೆರೆಯುತ್ತಿದ್ದಂತೆ ಜೀವಂತ ಹುಳು ಕಾಣಿಸಿದೆ. ಇದು ಆರೋಗ್ಯದ ವಿಚಾರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಲ್ಮಾ ಆಗ್ರಹಿಸಿದ್ದಾರೆ.
A complaint has been lodged against Chicking Burger Company in Mangalore as woman found large worms inside the Chicken Burger she had ordered. A case has been registered at Urwa Police Station.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm