ಬ್ರೇಕಿಂಗ್ ನ್ಯೂಸ್
31-01-21 12:28 pm Mangaluru Reporter ಕರಾವಳಿ
ಕಾರ್ಕಳ, ಜ.31: ಕಂಬಳದ ಅಂಗಣದಲ್ಲಿ ಕೋಣದ ಜೊತೆ ಓಡುವುದು ಸಾಮಾನ್ಯರಿಂದ ಸಾಧ್ಯವಾಗದ ಮಾತು. ಅದಕ್ಕೆ ಅಂಥದ್ದೇ ತರಬೇತಿ ಮುಖ್ಯವಾಗತ್ತೆ. ಆದರೆ, ಇಲ್ಲೊಬ್ಬ ಒಂಬತ್ತರ ಹರೆಯದ ಪೋರ ಮನೆಯ ತೋಟದಲ್ಲಿ ಕೋಣದ ಜೊತೆ ಕಂಬಳ ಓಟಗಾರನ ರೀತಿಯಲ್ಲೇ ಓಡಿದ್ದು ಹುಬ್ಬೇರುವಂತೆ ಮಾಡಿದ್ದಾನೆ.
ಸಾಧಿಸಿದರೆ ಸಬ್ಬಲ್ ನುಂಗಬಹುದು ಎನ್ನುವ ಮಾತು ತುಳುವರಲ್ಲಿದೆ. ಹಾಗೆಯೇ ಈ ಹುಡುಗ ದಿನವೂ ಕೋಣದ ಜೊತೆ ಓಡುತ್ತಲೇ ತಾನೂ ಒಬ್ಬ ಕಂಬಳ ಓಟಗಾರನಾಗಬಲ್ಲೆ ಎನ್ನುವುದನ್ನು ತೋರಿಸಿಕೊಟ್ಟಿದ್ದಾನೆ. ಹುಡುಗ ಕೋಣದ ಬಾಲ ಹಿಡಿದು ಓಡುವ ವಿಡಿಯೋ ಸಖತ್ ವೈರಲ್ ಆಗಿದೆ. ಅತ್ತ ಕಂಬಳ ಶುರುವಾಗುತ್ತಿದ್ದಂತೆ ಬಾಲಕನೊಬ್ಬ ಕೋಣದ ಜೊತೆ ಓಡಿ ಜನಮನ ಸೆಳೆದಿದ್ದಾನೆ.


ಕಾರ್ಕಳ ತಾಲೂಕಿನ ಬಜಗೋಳಿ ಗ್ರಾಮದ ಮಂಜಲ್ಬೆಟ್ಟುವಿನ ಸುಹಾಸ್ ಪ್ರಭು- ಅಮೃತ ದಂಪತಿ ಪುತ್ರ ಅತಿಶ್ ಪ್ರಭು(9) ಈ ಪೋರ ಪ್ರತಿಭೆ. ಕಾರ್ಕಳದ ಎಸ್ವಿಟಿ ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿರುವ ಅತಿಶ್ ಕಂಬಳ, ಕಂಬಳದಲ್ಲಿ ಸಾಧಕ ಓಟಗಾರರನ್ನು ನೋಡುತ್ತಲೇ ಕೋಣದ ಹಿಂದೆ ಓಡುವುದನ್ನು ಕಲಿತಿದ್ದಾನೆ.
ಅತಿಶ್ ಮನೆಯಲ್ಲಿ 3 ಕೋಣಗಳಿದ್ದು, ಇವನ್ನು ದಿನವೂ ಸ್ನಾನ ಮಾಡಿಸಲು ಈತನೇ ಕರೆದೊಯ್ಯುತ್ತಾನೆ. ಹಾಗೆಯೇ ಮನೆಗೆ ವಾಪಸ್ ಬರುವಾಗ ಅತಿಶ್ ಕೋಣಗಳ ಜೊತೆ ಓಡುವುದನ್ನು ರೂಢಿಸಿದ್ದಾನೆ. ಕಂಬಳ ಓಟಗಾರರ ರೀತಿಯಲ್ಲೇ ಆರ್ಭಟಿಸುತ್ತಾ ಕೋಣಕ್ಕೆ ಹಿಂದಿನಿಂದ ಬೆತ್ತದಿಂದ ಪೆಟ್ಟು ಕೊಡುತ್ತಲೇ ಬಾಲ ಹಿಡಿದು ಓಡುವ ಹುಡುಗನ ಶೈಲಿ ಬೆಳೆವ ಸಿರಿಯ ಮೊಳಕೆಯ ರೀತಿ ಕಾಣುತ್ತಾನೆ.
A nine-year-old boy has attracted the attention of many by determinedly racing behind the buffalos that are trained for participation in Kambalas.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm