ಬ್ರೇಕಿಂಗ್ ನ್ಯೂಸ್
31-01-21 10:48 pm Mangaluru Correspondent ಕರಾವಳಿ
ಕಾಸರಗೋಡು, ಜ.31: ಹೊಳೆಯಲ್ಲಿ ಸ್ನಾನಕ್ಕಿಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.
ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ.
ಶದಾದ್ ಹಾಗೂ ಶಹಾಸ್ ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಶದಾದ್ ಹಾಗೂ ಶಹಾಸ್ನ ಮೃತದೇಹ ಹೊರತೆಗೆಯಲಾಗಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a tragic incident, two young brothers met watery grave while taking a bath in a pond at Bambrana near Kumble, Kasargod here on the evening of Sunday January 31.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm