ಬ್ರೇಕಿಂಗ್ ನ್ಯೂಸ್
02-02-21 10:19 am Mangaluru Correspondant ಕರಾವಳಿ
ಬಂಟ್ವಾಳ, ಫೆ.2: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರುವ ಭೀತಿ ಎದುರಾಗಿದೆ.
ಇಂದು ಮುಂಜಾನೆ ಘಟನೆ ಸಂಭವಿಸಿದ್ದು ಕೂಡಲೇ ಹೆದ್ದಾರಿಯ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಸ್ಥಳೀಯ ಮಸೀದಿಯ ಧ್ವನಿವರ್ಧಕದ ಮೂಲಕ ಪರಿಸರದ ಮನೆಗಳಲ್ಲಿ ಬೆಂಕಿ ಹಚ್ಚದಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳದಲ್ಲಿ ಉಪ್ಪಿನಂಗಡಿ ಮತ್ತು ಬಂಟ್ವಾಳ ಪೊಲೀಸರು ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಹೆದ್ದಾರಿ ಬಂದ್ ಆಗಿದ್ದು ಭಾರೀ ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಂತಿವೆ.



ಉಪ್ಪಿನಂಗಡಿ ಕಡೆಯಿಂದ ಮಾಣಿ ಕಬಕದ ಮೂಲಕ ಮಂಗಳೂರಿಗೆ ಬರಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ಕಡೆಯ ವಾಹನಗಳು ಕಲ್ಲಡ್ಕ - ಮಾಣಿಯಿಂದ ತೆರಳಲು ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಅಗ್ನಿಶಾಮಕ ದಳ ಮತ್ತು ಎಂಆರ್ ಪಿಎಲ್ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ಟ್ಯಾಂಕರ್ ತೆರವು ಮಾಡುವಲ್ಲಿ ನಿರತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯಲ್ಲಿ ಗ್ಯಾಸ್ ಸೋರಿಕೆ ಆಗಿಲ್ಲ ಎಂದು ಹೇಳಲಾಗುತ್ತಿದೆ.
An LPG tanker carrying gas to Bengaluru fell by its side in front of Soorikumeru mosque in Bantwal, Mangalore on Tuesday February 2 morning. Luckily so far, the LPG in the tanker has not leaked.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm