ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm