ಬ್ರೇಕಿಂಗ್ ನ್ಯೂಸ್
02-02-21 01:14 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಹಿಳೆಯೊಬ್ಬರು ಆರ್ಡರ್ ಮಾಡಿ ಪಡೆದಿದ್ದ ಚಿಕನ್ ಖಾದ್ಯದಲ್ಲಿ ಜೀವಂತ ಹುಳು ಇದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಾಲ್ವೊಂದರಲ್ಲಿನ ‘ಚಿಕ್ಕಿಂಗ್ ಇಟ್ಸ್ ಮೈ ಚಾಯಿಸ್’ ಸಂಸ್ಥೆಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭ ಕಳಪೆ ಗುಣಮಟ್ಟದ ಹಾಗೂ ಅವಧಿ ಮುಗಿದ ಚಿಕನ್ ಐಟಮ್ಸ್ , ಬನ್ ಮುಂತಾದ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆಹಾರ ಸುರಕ್ಷತೆಗೆ ಸಂಬಂಧಿಸಿದ ಆರು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ. ಅವಧಿ ಮುಗಿದ ಆಹಾರ ಖಾದ್ಯ ಸಹಿತ ವಿವಿಧ ಪದಾರ್ಥಗಳನ್ನು ಡಬ್ಬದಲ್ಲಿ ತುಂಬಿಸಿ ಸೀಲ್ ಮಾಡಿ ಸಾಗಿಸಲಾಗಿದೆ ಎಂಬ ತಿಳಿದುಬಂದಿದೆ.


ಲೇಡಿಹಿಲ್ನ ಸಲ್ಮಾ ಸಿಮ್ರಾನ್ ಎಂಬವರು ಶನಿವಾರ ಸಂಜೆ ‘ಚಿಕ್ಕಿಂಗ್’ ಸಂಸ್ಥೆಯಿಂದ ಚಿಕನ್ ಖಾದ್ಯ ಸಹಿತ ಬರ್ಗರ್ ಪಾರ್ಸೆಲ್ಗೆ ಆರ್ಡರ್ ಮಾಡಿದ್ದರು. ಬಳಿಕ ರಾತ್ರಿ 8 ಗಂಟೆಯ ಸುಮಾರಿಗೆ ಪಾರ್ಸೆಲ್ ಮನೆಗೆ ಬಂದಿದೆ. ನಂತರ ಸಲ್ಮಾ, ಅವರ ತಾಯಿ, ಮಕ್ಕಳು ಅದೇ ಆಹಾರವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದಾರೆ. ಈ ನಡುವೆ ಚಿಕನ್ ಖಾದ್ಯದಲ್ಲಿ ಹುಳು ಕಾಣಿಸಿಕೊಂಡಿದ್ದು, ಕುಟುಂಬವೇ ಆತಂಕ್ಕೀಡಾಗಿತ್ತು. ಈ ಬಗ್ಗೆ ಸಲ್ಮಾ ಅವರು ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಚಿಕನ್ ಬರ್ಗರ್ ಪಾರ್ಸೆಲ್ ತರಿಸಿದ್ದ ಮಹಿಳೆಗೆ ಶಾಕ್ ; ಚೆಕ್ ಮಾಡದೆ ಕಳಿಸಿದ್ದ ಚಿಕ್ಕಿಂಗ್ ! ಹರಿದಾಡಿತ್ತು ಹುಳು !!
The health department has raided Chicking Burger outlet in Mangalore after a complaint of Worms found in Chicken Burger. A case was been filed at Urwa Police Station.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm