ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm