ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm