ಬ್ರೇಕಿಂಗ್ ನ್ಯೂಸ್
02-02-21 05:02 pm Mangalore Correspondent ಕರಾವಳಿ
ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.
A Black Cheetah was found dead after it was hit by a train near Byndoor in Udupi.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm