ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.



ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm