ಬ್ರೇಕಿಂಗ್ ನ್ಯೂಸ್
02-02-21 06:21 pm Mangalore Correspondent ಕರಾವಳಿ
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕರಾಗಿರುವ ಜಯರಾಜ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಬಿಜೈ ಕಾಪಿಕಾಡಿನಲ್ಲಿ ಅಪಾರ್ಟ್ಮೆಂಟಿನಲ್ಲಿ ಒಂದು ಫ್ಲ್ಯಾಟ್, ಪಡೀಲಿನಲ್ಲಿ ಮತ್ತೊಂದು ಮನೆ, ಮತ್ತೆರಡು ಕಡೆ ನಿವೇಶನಗಳನ್ನು ಹೊಂದಿರುವುದು ಪತ್ತೆಯಾಗಿದೆ. ಅಲ್ಲದೆ, ಬಿಜೈನ ಮನೆಯಲ್ಲಿ 7.5 ಲಕ್ಷ ರೂ. ನಗದು ಮತ್ತು 1.5 ಕೋಟಿ ರೂ. ಮೊತ್ತದ ಡಿಡಿ ಇನ್ನಿತರ ಆಸ್ತಿ ದಾಖಲೆ ಪತ್ರ, ಪತ್ನಿಯ ಖಾತೆಯಲ್ಲಿ ಒಂದು ಕೋಟಿ ರೂ. ಹಣ ಹಾಗೂ ಪತ್ನಿಯ ಕೇರಳದ ಮನೆಯಲ್ಲಿ 160 ಗ್ರಾಮ್ ಚಿನ್ನಾಭರಣ ಪತ್ತೆಯಾಗಿದೆ.



ಜಯರಾಜ್ ಮೈಸೂರಿನಲ್ಲಿಯೂ ಮತ್ತೊಂದು ನಿವೇಶನ ಹೊಂದಿರುವುದು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಕೇರಳದ ಮಾಹೆಯಲ್ಲಿ ಜಯರಾಜ್ ಪತ್ನಿ ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಅಲ್ಲಿ ಕ್ವಾಟ್ರಸ್ ಹೊಂದಿದ್ದಾರೆ. ಅಲ್ಲಿನ ಮನೆಗೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಜಯರಾಜ್ ಮೂಲತಃ ಕೇರಳದವನಾಗಿದ್ದು, ಕಳೆದ ಆರು ವರ್ಷಗಳಿಂದ ಮಂಗಳೂರಿನ ಮಹಾನಗರ ಪಾಲಿಕೆಯಲ್ಲಿ ಜಂಟಿ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾನೆ.
Read: ಮಂಗಳೂರಿನಲ್ಲಿ ಎಸಿಬಿ ರೈಡ್ ; ಮಹಾನಗರ ಪಾಲಿಕೆಯ ಅಧಿಕಾರಿ ಮನೆ, ಕಚೇರಿ ಪರಿಶೀಲನೆ
The ACB officials have gathers more than three crores wealth in the Raid on MCC Joint Director Jayaraj here in Mangalore.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am