ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm