ಬ್ರೇಕಿಂಗ್ ನ್ಯೂಸ್
03-02-21 10:38 am Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ಮನೆಯ ಟಾಯ್ಲೆಟ್ ಕೋಣೆಯ ಒಳಗೆ ಚಿರತೆ ಮತ್ತು ನಾಯಿ ಬಂಧಿಯಾಗಿದ್ದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ ಸಮೀಪದ ಕೈಕಂಬ ರೇಗಪ್ಪ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ನಾಯಿಯನ್ನು ಹಿಡಿಯಲು ಚಿರತೆ ಓಡಿಸಿಕೊಂಡು ಬಂದಿದ್ದು ನಾಯಿ ಹೆದರಿ ಟಾಯ್ಲೆಟ್ ಕೋಣೆಗೆ ನುಗ್ಗಿದೆ. ಅಟ್ಟಿಸಿಕೊಂಡು ಹೋದ ಚಿರತೆಯೂ ಅದರ ಒಳಕ್ಕೆ ಹೋಗಿದೆ. ಅಷ್ಟರಲ್ಲಿ ಮನೆಯ ಮಹಿಳೆ ಹಿಂಬಾಲಿಸಿಕೊಂಡು ಬಂದಿದ್ದು ಟಾಯ್ಲೆಟ್ ಬಾಗಿಲು ಹಾಕಿದ್ದಾರೆ.


ಹೀಗಾಗಿ ಚಿರತೆ ಮತ್ತು ನಾಯಿ ಎರಡೂ ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದಿದೆ. ನಾಯಿ ಭಯದಿಂದ ನಡುಗುತ್ತಿದ್ದರೆ, ಚಿರತೆ ಆರಾಮದಲ್ಲಿ ಮಲಗಿಬಿಟ್ಟಿದೆ. ಬಳಿಕ ಸ್ಥಳೀಯರು ಸೇರಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಿವಳಿಕೆ ನೀಡಿ ಚಿರತೆಯನ್ನು ಹಿಡಿಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇನ್ನು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದು, ಚಿರತೆಯನ್ನು ಕೆರಳಿಸದಂತೆ ಅರಣ್ಯ ಅಧಿಕಾರಿಗಳು ವಿನಂತಿ ಮಾಡಿದ್ದಾರೆ. ಸ್ಥಳದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತೆ ಏರ್ಪಡಿಸಿದ್ದಾರೆ.
Video:
A Cheetah which was chasing a dog for hunt finally ended up sticking in the toilet of a house in Subramanya, Mangalore. The forest officials have rushed to the spot.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm