ಬ್ರೇಕಿಂಗ್ ನ್ಯೂಸ್
03-02-21 12:20 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 40 ವಿದ್ಯಾರ್ಥಿಗಳು ಕೂಡ ಕೇರಳದಿಂದ ಶಿಕ್ಷಣಕ್ಕಾಗಿ ಬಂದಿದ್ದವರು ಎನ್ನುವುದು ಇಲ್ಲಿ ವಿಶೇಷ.
ವಿದ್ಯಾರ್ಥಿಗಳು ಕಾಲೇಜಿನ ಹಾಸ್ಟೆಲ್ ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಸದ್ಯ ಬಹಳಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಿದ್ದು ಪ್ರವೇಶ ನಿರ್ಬಂಧಿಸಲಾಗಿದೆ.

ಆ ಜಾಗವನ್ನು ಕಂಟೈನ್ ಮೆಂಟ್ ಝೋನ್ ಆಗಿ ಜಿಲ್ಲಾಡಳಿತ ಘೋಷಿಸಿ ನಿರ್ಬಂಧ ಹೇರಿದೆ. ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಹೊರಬರುವಂತಿಲ್ಲ. ಅಲ್ಲಿಗೆ ಹೊರಗಿನ ಸಿಬಂದಿಯಾಗಲೀ, ವಿದ್ಯಾರ್ಥಿಗಳಾಗಲೀ ಹೋಗುವಂತಿಲ್ಲ.


ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಆಗುವುದು ತುಂಬ ಕಡಿಮೆಯಾಗಿತ್ತು. ಕೇರಳದಲ್ಲಿ ಭಾರೀ ಹೆಚ್ಚು ಹರಡುವಿಕೆ ಇರುವುದರಿಂದ ಅಲ್ಲಿಂದ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿತ್ತು.
40 Students of a Nursing College have been tested Covid positive in the Hostel in Ullal. The health department has seal downed the hostel and the nursing college.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm