ಬ್ರೇಕಿಂಗ್ ನ್ಯೂಸ್
03-02-21 12:20 pm Mangalore Correspondent ಕರಾವಳಿ
ಮಂಗಳೂರು, ಫೆ.3 : ಮಂಗಳೂರು ನಗರ ಹೊರವಲಯ ಉಳ್ಳಾಲದ ನರ್ಸಿಂಗ್ ಕಾಲೇಜು ಒಂದರಲ್ಲಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನಲ್ಲಿ 100 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. 40 ವಿದ್ಯಾರ್ಥಿಗಳು ಕೂಡ ಕೇರಳದಿಂದ ಶಿಕ್ಷಣಕ್ಕಾಗಿ ಬಂದಿದ್ದವರು ಎನ್ನುವುದು ಇಲ್ಲಿ ವಿಶೇಷ.
ವಿದ್ಯಾರ್ಥಿಗಳು ಕಾಲೇಜಿನ ಹಾಸ್ಟೆಲ್ ನಲ್ಲೇ ಉಳಿದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದರು. ಸದ್ಯ ಬಹಳಷ್ಟು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಾಲೇಜು ಮತ್ತು ಹಾಸ್ಟೆಲ್ ಅನ್ನು ಸೀಲ್ ಡೌನ್ ಮಾಡಿದ್ದು ಪ್ರವೇಶ ನಿರ್ಬಂಧಿಸಲಾಗಿದೆ.

ಆ ಜಾಗವನ್ನು ಕಂಟೈನ್ ಮೆಂಟ್ ಝೋನ್ ಆಗಿ ಜಿಲ್ಲಾಡಳಿತ ಘೋಷಿಸಿ ನಿರ್ಬಂಧ ಹೇರಿದೆ. ಅಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬಂದಿ ಹೊರಬರುವಂತಿಲ್ಲ. ಅಲ್ಲಿಗೆ ಹೊರಗಿನ ಸಿಬಂದಿಯಾಗಲೀ, ವಿದ್ಯಾರ್ಥಿಗಳಾಗಲೀ ಹೋಗುವಂತಿಲ್ಲ.


ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಆಗುವುದು ತುಂಬ ಕಡಿಮೆಯಾಗಿತ್ತು. ಕೇರಳದಲ್ಲಿ ಭಾರೀ ಹೆಚ್ಚು ಹರಡುವಿಕೆ ಇರುವುದರಿಂದ ಅಲ್ಲಿಂದ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಮಾಡಲಾಗಿತ್ತು.
40 Students of a Nursing College have been tested Covid positive in the Hostel in Ullal. The health department has seal downed the hostel and the nursing college.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm